Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

Published : Dec 13, 2021, 10:51 AM ISTUpdated : Dec 13, 2021, 11:34 AM IST

*  ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ
*  ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಪಾದಯಾತ್ರೆ
*  ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಬೆಳಗಾವಿ(ಡಿ.13): ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದಲ್ಲಿ ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಖಾನಾಪುರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಯುತ್ತಿದೆ. ಸುಮಾರು 40 ಕಿಮೀ ಪಾದಯಾತ್ರೆ ಇಂದು(ಸೋಮವಾರ) ಬೆಳಿಗ್ಗೆ ಬೆಳಗಾವಿ ನಗರಕ್ಕೆ ಆಗಮಿಸಿದೆ. ಈ ಪಾದಯಾತ್ರೆ ಮೂಲಕ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಬಿಸಿ ತಟ್ಟಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. 

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more