ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

Published : Mar 17, 2020, 07:21 PM IST

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಮಾ.17): ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. 

ಮೊಹಮ್ಮದ್ ನಲಪಾಡ್ ಮತ್ತೊಂದು ಕಿತಾಪತಿ: ಮತ್ತೆ ಬೇಕಾ ಜೈಲಿಗೆ ಹೋಗೋ ಗತಿ..!

ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?