ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

Published : Mar 17, 2020, 07:21 PM IST

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಮಾ.17): ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. 

ಮೊಹಮ್ಮದ್ ನಲಪಾಡ್ ಮತ್ತೊಂದು ಕಿತಾಪತಿ: ಮತ್ತೆ ಬೇಕಾ ಜೈಲಿಗೆ ಹೋಗೋ ಗತಿ..!

ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!