ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

Published : Mar 17, 2020, 07:21 PM IST

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಮಾ.17): ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. 

ಮೊಹಮ್ಮದ್ ನಲಪಾಡ್ ಮತ್ತೊಂದು ಕಿತಾಪತಿ: ಮತ್ತೆ ಬೇಕಾ ಜೈಲಿಗೆ ಹೋಗೋ ಗತಿ..!

ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!