ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

Published : Mar 17, 2020, 07:21 PM IST

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಮಾ.17): ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. 

ಮೊಹಮ್ಮದ್ ನಲಪಾಡ್ ಮತ್ತೊಂದು ಕಿತಾಪತಿ: ಮತ್ತೆ ಬೇಕಾ ಜೈಲಿಗೆ ಹೋಗೋ ಗತಿ..!

ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?