ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

Published : Nov 26, 2019, 06:12 PM IST

ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೆಳಗಾವಿ, [ನ.26]: ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೈ ಎಲೆಕ್ಷನ್ ಬಿಸಿ ನಡುವೆ ಮಹಾಲಕ್ಷ್ಮೀಗೆ ಭಾರೀ ಮೊತ್ತದ ಚಿನ್ನದ ಹಾರ, ಕಾರಣ?

ಹೆಣ್ಣಾಗಿ ನಾನೇ 1,200 ಕೋಟಿ ರೂ. ಅನುದಾನ ತಂದಿದ್ದೇನೆ. ಗಂಡಸ್ಸಾಗಿ ನೀವೆಷ್ಟು ತರಬಹುದಿತ್ತು ಎಂದು ಮಹೇಶ್​​ ಕುಮಟಳ್ಳಿಗೆ ಹೆಬ್ಬಾಳ್ಕರ್​​ ಪ್ರಶ್ನಿಸಿದ್ದ ಲಕ್ಷ್ಮೀ, ಇದೀಗ ಮತ್ತೆ ಕಮಟಳ್ಳಿಗೆ ಮತ್ತೊಂದು ಸವಾಲ್ ಎಸೆದಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!