ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

Published : Nov 26, 2019, 06:12 PM IST

ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೆಳಗಾವಿ, [ನ.26]: ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೈ ಎಲೆಕ್ಷನ್ ಬಿಸಿ ನಡುವೆ ಮಹಾಲಕ್ಷ್ಮೀಗೆ ಭಾರೀ ಮೊತ್ತದ ಚಿನ್ನದ ಹಾರ, ಕಾರಣ?

ಹೆಣ್ಣಾಗಿ ನಾನೇ 1,200 ಕೋಟಿ ರೂ. ಅನುದಾನ ತಂದಿದ್ದೇನೆ. ಗಂಡಸ್ಸಾಗಿ ನೀವೆಷ್ಟು ತರಬಹುದಿತ್ತು ಎಂದು ಮಹೇಶ್​​ ಕುಮಟಳ್ಳಿಗೆ ಹೆಬ್ಬಾಳ್ಕರ್​​ ಪ್ರಶ್ನಿಸಿದ್ದ ಲಕ್ಷ್ಮೀ, ಇದೀಗ ಮತ್ತೆ ಕಮಟಳ್ಳಿಗೆ ಮತ್ತೊಂದು ಸವಾಲ್ ಎಸೆದಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!