ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

Published : Nov 26, 2019, 06:12 PM IST

ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೆಳಗಾವಿ, [ನ.26]: ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೈ ಎಲೆಕ್ಷನ್ ಬಿಸಿ ನಡುವೆ ಮಹಾಲಕ್ಷ್ಮೀಗೆ ಭಾರೀ ಮೊತ್ತದ ಚಿನ್ನದ ಹಾರ, ಕಾರಣ?

ಹೆಣ್ಣಾಗಿ ನಾನೇ 1,200 ಕೋಟಿ ರೂ. ಅನುದಾನ ತಂದಿದ್ದೇನೆ. ಗಂಡಸ್ಸಾಗಿ ನೀವೆಷ್ಟು ತರಬಹುದಿತ್ತು ಎಂದು ಮಹೇಶ್​​ ಕುಮಟಳ್ಳಿಗೆ ಹೆಬ್ಬಾಳ್ಕರ್​​ ಪ್ರಶ್ನಿಸಿದ್ದ ಲಕ್ಷ್ಮೀ, ಇದೀಗ ಮತ್ತೆ ಕಮಟಳ್ಳಿಗೆ ಮತ್ತೊಂದು ಸವಾಲ್ ಎಸೆದಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?