ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

Published : Nov 26, 2019, 06:12 PM IST

ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೆಳಗಾವಿ, [ನ.26]: ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೈ ಎಲೆಕ್ಷನ್ ಬಿಸಿ ನಡುವೆ ಮಹಾಲಕ್ಷ್ಮೀಗೆ ಭಾರೀ ಮೊತ್ತದ ಚಿನ್ನದ ಹಾರ, ಕಾರಣ?

ಹೆಣ್ಣಾಗಿ ನಾನೇ 1,200 ಕೋಟಿ ರೂ. ಅನುದಾನ ತಂದಿದ್ದೇನೆ. ಗಂಡಸ್ಸಾಗಿ ನೀವೆಷ್ಟು ತರಬಹುದಿತ್ತು ಎಂದು ಮಹೇಶ್​​ ಕುಮಟಳ್ಳಿಗೆ ಹೆಬ್ಬಾಳ್ಕರ್​​ ಪ್ರಶ್ನಿಸಿದ್ದ ಲಕ್ಷ್ಮೀ, ಇದೀಗ ಮತ್ತೆ ಕಮಟಳ್ಳಿಗೆ ಮತ್ತೊಂದು ಸವಾಲ್ ಎಸೆದಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್