ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ, ಲಕ್ಷ್ಮೀ ಹೆಬ್ಬಾಳ್ಕರ್ ಕೆಂಡಾಮಂಡಲ

Oct 5, 2020, 9:41 PM IST

ಬೆಳಗಾವಿ, (ಅ.05) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದರಲ್ಲೂ ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.

ಒಂದು ಕಾಲದ ಜೋಡೆತ್ತು.. ಡಿಕೆಶಿಗೆ ಖೆಡ್ಡಾ ತೋಡಿದ್ದೆ ಎಚ್‌ಡಿಕೆ!

ಅದರಲ್ಲೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಿಡಿಕಾರಿದ್ದಾರೆ. ಹಾಗಾದ್ರೆ ಅವರು ಏನೆಲ್ಲಾ ಮತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ,