ಬೈ ಎಲೆಕ್ಷನ್‌: ಸಿದ್ದು ವಿರುದ್ಧ ತಂತ್ರ ರೂಪಿಸಿದ್ದ ಡಿಕೆಶಿಗೆ ಆರಂಭದಲ್ಲಿಯೇ ವಿಘ್ನ

ಬೈ ಎಲೆಕ್ಷನ್‌: ಸಿದ್ದು ವಿರುದ್ಧ ತಂತ್ರ ರೂಪಿಸಿದ್ದ ಡಿಕೆಶಿಗೆ ಆರಂಭದಲ್ಲಿಯೇ ವಿಘ್ನ

Published : Nov 12, 2019, 04:23 PM IST

ಬೆಂಗಳೂರಿನ ಯಶವಂತಪುರ ಕ್ಷೇತ್ರಕ್ಕೆ ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜಾತಿ ಕಾರ್ಡ್ ಪ್ರಯೋಗಿಸಿದ್ದ  ಡಿಕೆ ಶಿವಕುಮಾರ್‌ಗೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ.

ಬೆಂಗಳೂರು, (ನ.12): ಬೆಂಗಳೂರಿನ ಯಶವಂತಪುರ ಕ್ಷೇತ್ರಕ್ಕೆ ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜಾತಿ ಕಾರ್ಡ್ ಪ್ರಯೋಗಿಸಿದ್ದ  ಡಿಕೆ ಶಿವಕುಮಾರ್‌ಗೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ.

ಡಿಕೆಶಿ ನೇತೃತ್ವದ ಸಭೆ ಅಂತ್ಯ: ಯಶವಂತಪುರ ಕ್ಷೇತ್ರಕ್ಕೆ ಅಚ್ಚರಿ ಹೆಸರು

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದೆಂದು ಡಿಕೆಶಿ ಒಕ್ಕಲಿಗ ಕಾರ್ಡ್  ಬಳಿಸಿದ್ದರು. ಇದರ ಬಗ್ಗೆ ಕಾಂಗ್ರೆಸ್ ಒಕ್ಕಲಿಗರ ಸಭೆ ನಡೆಸಿದ್ದು, ಓರ್ವ ನಾಯಕನ ಹೆಸರು ಸಹ ಅಂತಿಮಗೊಳಿಸಲಾಗಿತ್ತು.

 ಆದ್ರೆ, ಉಪಚುನಾವಣೆಯ ಆರಂಭದಲ್ಲಿಯೇ ಟ್ರಬಲ್ ಶೂಟರ್ ರಾಜಕೀಯ ದಾಳ ಠುಸ್ ಆಗಿದೆ. ಏನಿದು ಡಿಕೆಶಿ ರಾಜಕೀಯ ದಾಳ..? ವಿಡಿಯೋನಲ್ಲಿ ನೋಡಿ..

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!