ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

Published : Jan 14, 2024, 08:30 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಜ.14): ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಅನಂತಕುಮಾರ್ ಹೆಗಡೆ ಮೈಂಡ್ ಯುವರ್ ಟಂಗ್, ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ? ಹಿಂದೂ ಧರ್ಮನ ನಿಮ್ಮ ಅಪ್ಪನ ಮನೆ ಆಸ್ತಿ ತರಹ ಆಡ್ತಿದ್ದೀರಲ್ಲವಾ? ನಾಲಗೆ ಕಂಟ್ರೋಲ್ ನಲ್ಲಿ ಇಟ್ಕೊಳ್ಳಿ ಹೆಗಡೆಯವರೇ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದಾರೆ. ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ. ನಾವೂ ಹಿಂದೂ ಧರ್ಮದವರೇ, ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more