ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

Published : Jan 14, 2024, 08:30 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಜ.14): ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಅನಂತಕುಮಾರ್ ಹೆಗಡೆ ಮೈಂಡ್ ಯುವರ್ ಟಂಗ್, ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ? ಹಿಂದೂ ಧರ್ಮನ ನಿಮ್ಮ ಅಪ್ಪನ ಮನೆ ಆಸ್ತಿ ತರಹ ಆಡ್ತಿದ್ದೀರಲ್ಲವಾ? ನಾಲಗೆ ಕಂಟ್ರೋಲ್ ನಲ್ಲಿ ಇಟ್ಕೊಳ್ಳಿ ಹೆಗಡೆಯವರೇ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದಾರೆ. ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ. ನಾವೂ ಹಿಂದೂ ಧರ್ಮದವರೇ, ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more