'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

Published : Apr 25, 2022, 04:12 PM IST

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

PSI Recruitment Scam ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ನೋಟಿಸ್

ನೀವೇನು ಕತ್ತೆ ಕಾಯ್ತಿದ್ದೀರಾ? ಕಡ್ಲೆಪುರಿ ತಿನ್ನುತ್ತಿದ್ದೀರಾ? ಆರೋಪಿ ಮೇಲೆ ಯಾಕೆ ಎಫ್‌ಐಆರ್ ಮಾಡಿಲ್ಲ. ಇಡೀ ಇಲಾಖೆ ಇದರಲ್ಲಿ ಶಾಮೀಲಾಗಿದೆ ಎಂದು ತಿಳಿಯಬಹುದಾ? ಈ ಪಕರಣದಲ್ಲಿ ಶಾಮೀಲಾಗಿರುವರು ಯಾರು? ಯಾಕೆ ಅವರನ್ನು ವಿಚಾರಣೆ ನಡೆಸಿಲ್ಲ. ನೇಮಕಾತಿ ಮುಖ್ಯಸ್ಥರೇ ಗೃಹ ಸಚಿವರು. ಇಲ್ಲಿಯವರೆಗೆ ಅವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ ಎಂದು ಪ್ರಶ್ನಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more