'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

Published : Apr 25, 2022, 04:12 PM IST

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

PSI Recruitment Scam ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ನೋಟಿಸ್

ನೀವೇನು ಕತ್ತೆ ಕಾಯ್ತಿದ್ದೀರಾ? ಕಡ್ಲೆಪುರಿ ತಿನ್ನುತ್ತಿದ್ದೀರಾ? ಆರೋಪಿ ಮೇಲೆ ಯಾಕೆ ಎಫ್‌ಐಆರ್ ಮಾಡಿಲ್ಲ. ಇಡೀ ಇಲಾಖೆ ಇದರಲ್ಲಿ ಶಾಮೀಲಾಗಿದೆ ಎಂದು ತಿಳಿಯಬಹುದಾ? ಈ ಪಕರಣದಲ್ಲಿ ಶಾಮೀಲಾಗಿರುವರು ಯಾರು? ಯಾಕೆ ಅವರನ್ನು ವಿಚಾರಣೆ ನಡೆಸಿಲ್ಲ. ನೇಮಕಾತಿ ಮುಖ್ಯಸ್ಥರೇ ಗೃಹ ಸಚಿವರು. ಇಲ್ಲಿಯವರೆಗೆ ಅವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ ಎಂದು ಪ್ರಶ್ನಿಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more