'PSI Scam ನಾನು ಮಾತನಾಡಿದ್ದಕ್ಕೆ ಬೆಳಕಿಗೆ ಬಂತು, ಸುಮ್ನೇ ಇದ್ದಿದ್ರೆ ಮುಚ್ಚಿ ಹಾಕ್ತಿದ್ರು'

'PSI Scam ನಾನು ಮಾತನಾಡಿದ್ದಕ್ಕೆ ಬೆಳಕಿಗೆ ಬಂತು, ಸುಮ್ನೇ ಇದ್ದಿದ್ರೆ ಮುಚ್ಚಿ ಹಾಕ್ತಿದ್ರು'

Published : Jul 05, 2022, 05:14 PM IST

545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ.

ಹುಬ್ಬಳ್ಳಿ, (ಜುಲೈ.05):545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ.ಹೊಸ ತಿರುವುಪಡೆದುಕೊಳ್ಳುತ್ತಿದೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?

ಇನ್ನು ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್, ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಅಮೃತ್​ ಪೌಲ್​ ಬಂಧನದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಆರೋಪಗಳನ್ನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೂಡ ಪ್ರಮುಖ ಆರೋಪಗಳನ್ನ ಮಾಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more