CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

Published : Nov 02, 2019, 03:03 PM ISTUpdated : Nov 02, 2019, 04:41 PM IST

ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು, (ನ.2): ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗರೆಡ್ಡಿ ಅವರು ಇತ್ತೀಚೆಗೆ ಲೋಕಸಭಾ ಚುನಾವಣೆ ಸಮಯದಲ್ಲಿ ಸ್ವಪಕ್ಷದ ನಾಯಕರ ವಿರುದ್ಧ ಸಿಡಿದೆದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರನ್ನು ಮನವೋಲಿಸಿದ್ದರಿಂದ ರಾಮಲಿಂಗರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದರು.

ಇದೀಗ ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಎಲ್ಲಿ ಭೇಟಿಯಾದರು..? ಯಾಕಾಗಿ ಭೇಟಿ ಮಾಡಿದರು..? ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!