CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

Published : Nov 02, 2019, 03:03 PM ISTUpdated : Nov 02, 2019, 04:41 PM IST

ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು, (ನ.2): ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗರೆಡ್ಡಿ ಅವರು ಇತ್ತೀಚೆಗೆ ಲೋಕಸಭಾ ಚುನಾವಣೆ ಸಮಯದಲ್ಲಿ ಸ್ವಪಕ್ಷದ ನಾಯಕರ ವಿರುದ್ಧ ಸಿಡಿದೆದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರನ್ನು ಮನವೋಲಿಸಿದ್ದರಿಂದ ರಾಮಲಿಂಗರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದರು.

ಇದೀಗ ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಎಲ್ಲಿ ಭೇಟಿಯಾದರು..? ಯಾಕಾಗಿ ಭೇಟಿ ಮಾಡಿದರು..? ವಿಡಿಯೋನಲ್ಲಿ ನೋಡಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!