CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

Published : Nov 02, 2019, 03:03 PM ISTUpdated : Nov 02, 2019, 04:41 PM IST

ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು, (ನ.2): ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗರೆಡ್ಡಿ ಅವರು ಇತ್ತೀಚೆಗೆ ಲೋಕಸಭಾ ಚುನಾವಣೆ ಸಮಯದಲ್ಲಿ ಸ್ವಪಕ್ಷದ ನಾಯಕರ ವಿರುದ್ಧ ಸಿಡಿದೆದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರನ್ನು ಮನವೋಲಿಸಿದ್ದರಿಂದ ರಾಮಲಿಂಗರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದರು.

ಇದೀಗ ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಎಲ್ಲಿ ಭೇಟಿಯಾದರು..? ಯಾಕಾಗಿ ಭೇಟಿ ಮಾಡಿದರು..? ವಿಡಿಯೋನಲ್ಲಿ ನೋಡಿ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ