ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

Suvarna News   | Asianet News
Published : Feb 27, 2021, 01:53 PM ISTUpdated : Feb 27, 2021, 01:56 PM IST

ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 27): ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 

ಅಷ್ಟೇ ಅಲ್ಲ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಜೆಡಿಎಸ್ ನಾಯಕರು ಮೊದಲಿನಿಂದಲೂ ವಚನ ಭ್ರಷ್ಟರು. ಒಪ್ಪಂದದಂತೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ಸಿಗಬೇಕಿತ್ತು. ಕೊಟ್ಟ ಮಾತಿನಂತೆ ಜೆಡಿಎಸ್ ನಾಯಕರು ನಡೆಯಲಿಲ್ಲ' ಎಂದು ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!