ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

Suvarna News   | Asianet News
Published : Feb 27, 2021, 01:53 PM ISTUpdated : Feb 27, 2021, 01:56 PM IST

ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 27): ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 

ಅಷ್ಟೇ ಅಲ್ಲ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಜೆಡಿಎಸ್ ನಾಯಕರು ಮೊದಲಿನಿಂದಲೂ ವಚನ ಭ್ರಷ್ಟರು. ಒಪ್ಪಂದದಂತೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ಸಿಗಬೇಕಿತ್ತು. ಕೊಟ್ಟ ಮಾತಿನಂತೆ ಜೆಡಿಎಸ್ ನಾಯಕರು ನಡೆಯಲಿಲ್ಲ' ಎಂದು ಹೇಳಿದ್ದಾರೆ. 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್