ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

Suvarna News   | Asianet News
Published : Feb 27, 2021, 01:53 PM ISTUpdated : Feb 27, 2021, 01:56 PM IST

ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 27): ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 

ಅಷ್ಟೇ ಅಲ್ಲ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಜೆಡಿಎಸ್ ನಾಯಕರು ಮೊದಲಿನಿಂದಲೂ ವಚನ ಭ್ರಷ್ಟರು. ಒಪ್ಪಂದದಂತೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ಸಿಗಬೇಕಿತ್ತು. ಕೊಟ್ಟ ಮಾತಿನಂತೆ ಜೆಡಿಎಸ್ ನಾಯಕರು ನಡೆಯಲಿಲ್ಲ' ಎಂದು ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!