ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

Suvarna News   | Asianet News
Published : Feb 27, 2021, 01:53 PM ISTUpdated : Feb 27, 2021, 01:56 PM IST

ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 27): ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 

ಅಷ್ಟೇ ಅಲ್ಲ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಜೆಡಿಎಸ್ ನಾಯಕರು ಮೊದಲಿನಿಂದಲೂ ವಚನ ಭ್ರಷ್ಟರು. ಒಪ್ಪಂದದಂತೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ಸಿಗಬೇಕಿತ್ತು. ಕೊಟ್ಟ ಮಾತಿನಂತೆ ಜೆಡಿಎಸ್ ನಾಯಕರು ನಡೆಯಲಿಲ್ಲ' ಎಂದು ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?