ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ: ಧ್ರುವ ನಾರಾಯಣ್

Suvarna News   | Asianet News
Published : Feb 27, 2021, 01:53 PM ISTUpdated : Feb 27, 2021, 01:56 PM IST

ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 27): ಮೈಸೂರು ಮೇಯರ್ ಮೈತ್ರಿ ವಿವಾದ ಇನ್ನೂ ಎಳೆಯುತ್ತಲೇ ಇದೆ. ಡಿಕೆಶಿ ಸಿದ್ದರಾಮಯ್ಯ ಹೇಳಿದಂತೆ ನಾನು ವೀಕ್ಷಕನಾಗಿ ಕೆಲಸ ಮಾಡಿದ್ದೇನೆ.  ಚುನಾವಣಾ ವೇಳೆ ನಡೆದ ಘಟನೆ ಕುರಿತು ಡಿಕೆಶಿ ವರದಿ ಕೇಳಿದ್ದಾರೆ. ಸೋಮವಾರ ವರದಿ ಸಲ್ಲಿಸುತ್ತೇನೆ' ಎಂದು ಧ್ರುವ ನಾರಾಯಣ್ ಹೇಳಿದ್ದಾರೆ. 

ಅಷ್ಟೇ ಅಲ್ಲ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಜೆಡಿಎಸ್ ನಾಯಕರು ಮೊದಲಿನಿಂದಲೂ ವಚನ ಭ್ರಷ್ಟರು. ಒಪ್ಪಂದದಂತೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ಸಿಗಬೇಕಿತ್ತು. ಕೊಟ್ಟ ಮಾತಿನಂತೆ ಜೆಡಿಎಸ್ ನಾಯಕರು ನಡೆಯಲಿಲ್ಲ' ಎಂದು ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!