'ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು': ನಾಲಿಗೆ ಹರಿಬಿಟ್ಟ ಶಾಸಕ ಟಿ.ಡಿ ರಾಜೇಗೌಡ

'ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು': ನಾಲಿಗೆ ಹರಿಬಿಟ್ಟ ಶಾಸಕ ಟಿ.ಡಿ ರಾಜೇಗೌಡ

Published : Jan 24, 2023, 11:27 AM IST

ಕೇಸರಿ ಶಾಲು, ಕುಂಕುಮ ಹಾಗೂ ದತ್ತಮಾಲೆಯಿಂದ ಹೊಟ್ಟೆ ತುಂಬಲ್ಲ ಎಂದು ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಅಪಹಾಸ್ಯ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಹೊಸ ವಿವಾದ ಸೃಷ್ಟಿಸಿದ್ದಾರೆ‌. ಅಯೋದ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು. ಬಾಬ್ರಿ ಮಸೀದಿ ಉರುಳಿಸುವ ವೇಳೆ ಲಕ್ಷಾಂತರ ಜನ ಬಲಿಯಾದ್ರು. ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು ಎಂದು ರಾಜೇಗೌಡ ಹೇಳಿದ್ದಾರೆ. ಶಾಸಕರ ಹೇಳಿಕೆಗೆ ಹಿಂದೂ ಸಂಘಟನೆಗಳು ಕೆಂಡ ಕಾರಿದ್ದು, ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ. ಈ ಹಿಂದೆ ಪ್ರಧಾನಿ ಹೊಗಳಿದ್ದ ಶಾಸಕ ರಾಜೇಗೌಡ, ಇದೀಗ ಹಿಂದೂ ಹಾಗೂ ಹಿಂದುತ್ವದ ಬಗ್ಗೆ ವ್ಯಂಗ್ಯವಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more