'ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು': ನಾಲಿಗೆ ಹರಿಬಿಟ್ಟ ಶಾಸಕ ಟಿ.ಡಿ ರಾಜೇಗೌಡ

'ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು': ನಾಲಿಗೆ ಹರಿಬಿಟ್ಟ ಶಾಸಕ ಟಿ.ಡಿ ರಾಜೇಗೌಡ

Published : Jan 24, 2023, 11:27 AM IST

ಕೇಸರಿ ಶಾಲು, ಕುಂಕುಮ ಹಾಗೂ ದತ್ತಮಾಲೆಯಿಂದ ಹೊಟ್ಟೆ ತುಂಬಲ್ಲ ಎಂದು ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಅಪಹಾಸ್ಯ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಹೊಸ ವಿವಾದ ಸೃಷ್ಟಿಸಿದ್ದಾರೆ‌. ಅಯೋದ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು. ಬಾಬ್ರಿ ಮಸೀದಿ ಉರುಳಿಸುವ ವೇಳೆ ಲಕ್ಷಾಂತರ ಜನ ಬಲಿಯಾದ್ರು. ಯುವಕರಿಗೆ ದತ್ತಮಾಲೆ ಹಾಕಿಸೋರು ಮನೆಹಾಳರು ಎಂದು ರಾಜೇಗೌಡ ಹೇಳಿದ್ದಾರೆ. ಶಾಸಕರ ಹೇಳಿಕೆಗೆ ಹಿಂದೂ ಸಂಘಟನೆಗಳು ಕೆಂಡ ಕಾರಿದ್ದು, ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ. ಈ ಹಿಂದೆ ಪ್ರಧಾನಿ ಹೊಗಳಿದ್ದ ಶಾಸಕ ರಾಜೇಗೌಡ, ಇದೀಗ ಹಿಂದೂ ಹಾಗೂ ಹಿಂದುತ್ವದ ಬಗ್ಗೆ ವ್ಯಂಗ್ಯವಾಡಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more