ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

Published : Jun 06, 2023, 04:59 PM ISTUpdated : Jun 06, 2023, 05:01 PM IST

ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು ಎಂದು ವಿನಯ್‌ ಕುಲಕರ್ಣಿ ಹೇಳಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ವಿನಯ್‌ ಕುಲಕರ್ಣಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂದು ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕ ವಿನಯ್‌ ಕುಲಕರ್ಣಿ ಬಾಂಬ್‌ ಸಿಡಿಸಿದ್ದಾರೆ. ಯಾರನ್ನೋ ಸಮಾಧಾನ ಮಾಡಲು ಹೋಗಿ ಈ ತರಹ ಆಗಿದೆ ಎಂದೂ ಹೇಳಿದ್ದಾರೆ. ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು. ಪಂಚಮಸಾಲಿ ಸಮಾಜ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತೆ ಎಂದೂ ವಿನಯ್ ಕುಲಕರ್ಣಿ ಹೇಳಿದ್ದಾರೆ. 
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more