ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

Published : Jun 06, 2023, 04:59 PM ISTUpdated : Jun 06, 2023, 05:01 PM IST

ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು ಎಂದು ವಿನಯ್‌ ಕುಲಕರ್ಣಿ ಹೇಳಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ವಿನಯ್‌ ಕುಲಕರ್ಣಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂದು ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕ ವಿನಯ್‌ ಕುಲಕರ್ಣಿ ಬಾಂಬ್‌ ಸಿಡಿಸಿದ್ದಾರೆ. ಯಾರನ್ನೋ ಸಮಾಧಾನ ಮಾಡಲು ಹೋಗಿ ಈ ತರಹ ಆಗಿದೆ ಎಂದೂ ಹೇಳಿದ್ದಾರೆ. ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು. ಪಂಚಮಸಾಲಿ ಸಮಾಜ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತೆ ಎಂದೂ ವಿನಯ್ ಕುಲಕರ್ಣಿ ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more