ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

Published : Jun 06, 2023, 04:59 PM ISTUpdated : Jun 06, 2023, 05:01 PM IST

ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು ಎಂದು ವಿನಯ್‌ ಕುಲಕರ್ಣಿ ಹೇಳಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ವಿನಯ್‌ ಕುಲಕರ್ಣಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂದು ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕ ವಿನಯ್‌ ಕುಲಕರ್ಣಿ ಬಾಂಬ್‌ ಸಿಡಿಸಿದ್ದಾರೆ. ಯಾರನ್ನೋ ಸಮಾಧಾನ ಮಾಡಲು ಹೋಗಿ ಈ ತರಹ ಆಗಿದೆ ಎಂದೂ ಹೇಳಿದ್ದಾರೆ. ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು. ಪಂಚಮಸಾಲಿ ಸಮಾಜ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತೆ ಎಂದೂ ವಿನಯ್ ಕುಲಕರ್ಣಿ ಹೇಳಿದ್ದಾರೆ. 
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more