ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಪಕ್ಷದ ವಿರುದ್ಧವೇ ವಿನಯ್‌ ಕುಲಕರ್ಣಿ ಬಾಂಬ್‌

Published : Jun 06, 2023, 04:59 PM ISTUpdated : Jun 06, 2023, 05:01 PM IST

ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು ಎಂದು ವಿನಯ್‌ ಕುಲಕರ್ಣಿ ಹೇಳಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ವಿನಯ್‌ ಕುಲಕರ್ಣಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸಂಪುಟದಿಂದ ಕೈಬಿಟ್ಟಿದ್ದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂದು ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕ ವಿನಯ್‌ ಕುಲಕರ್ಣಿ ಬಾಂಬ್‌ ಸಿಡಿಸಿದ್ದಾರೆ. ಯಾರನ್ನೋ ಸಮಾಧಾನ ಮಾಡಲು ಹೋಗಿ ಈ ತರಹ ಆಗಿದೆ ಎಂದೂ ಹೇಳಿದ್ದಾರೆ. ಲಿಂಗಾಯತ ಸಮಾಜದ 37 ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, 13 ಮಂದಿ ಪಂಚಮಸಾಲಿ ಲಿಂಗಾಯತರು ಆಯ್ಕೆಯಾಗಿದ್ದಾರೆ. ಸಮಾಜಕ್ಕಾಗಿ ಹೋರಾಟ ಮಾಡಿದವರನ್ನು ಪಕ್ಷ ಅರ್ಥ ಮಾಡಿಕೋಬೇಕಿತ್ತು. ಪಂಚಮಸಾಲಿ ಸಮಾಜ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತೆ ಎಂದೂ ವಿನಯ್ ಕುಲಕರ್ಣಿ ಹೇಳಿದ್ದಾರೆ. 
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more