‘ಡಿಕೆಶಿಯೇ ಕಾಂಗ್ರೆಸ್ ಮುನ್ನಡೆಸಲಿ’ ಸಿದ್ದು ಪುತ್ರ ಹೀಗಂದಿದ್ಯಾಕೆ?

‘ಡಿಕೆಶಿಯೇ ಕಾಂಗ್ರೆಸ್ ಮುನ್ನಡೆಸಲಿ’ ಸಿದ್ದು ಪುತ್ರ ಹೀಗಂದಿದ್ಯಾಕೆ?

Published : Nov 07, 2019, 10:20 PM IST

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?