‘ಡಿಕೆಶಿಯೇ ಕಾಂಗ್ರೆಸ್ ಮುನ್ನಡೆಸಲಿ’ ಸಿದ್ದು ಪುತ್ರ ಹೀಗಂದಿದ್ಯಾಕೆ?

‘ಡಿಕೆಶಿಯೇ ಕಾಂಗ್ರೆಸ್ ಮುನ್ನಡೆಸಲಿ’ ಸಿದ್ದು ಪುತ್ರ ಹೀಗಂದಿದ್ಯಾಕೆ?

Published : Nov 07, 2019, 10:20 PM IST

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!