ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎನ್ನುವ ಎಚ್‌ಡಿಕೆ ಹೇಳಿಕೆಗೆ ಸಿದ್ದು ಪುತ್ರ ತಿರುಗೇಟು

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎನ್ನುವ ಎಚ್‌ಡಿಕೆ ಹೇಳಿಕೆಗೆ ಸಿದ್ದು ಪುತ್ರ ತಿರುಗೇಟು

Published : Oct 12, 2021, 06:40 PM IST

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎನ್ನುವ ಎಚ್‌ಡಿಕೆ ಹೇಳಿಕೆಗೆ ಸಿದ್ದರಾಂಯ್ಯನವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ವಿರೋಧ ಪಕ್ಷದ ಸ್ಥಾನ ತಗೊಂಡು ಏನ್ಮಾಡ್ಬೇಕು? ಅದೇನು ಸಿಎಂ ಸ್ಥಾನನಾ ಎಂದು ಎಚ್‌ಡಿಕೆಗೆ ಟಾಂಗ್ ಕೊಟ್ಟರು.

ಮೈಸೂರು, (ಅ.12): ಪುಟ್ಕೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಸರ್ಕಾರವನ್ನೇ ತೆಗೆದ ಮಹಾನ್ ನಾಯಕ ಸಿದ್ದರಾಮಯ್ಯ. ನೀವು ನನ್ನ ಬಗ್ಗೆ ಮಾತನಾಡಬೇಡಿ. ಗೂಟದ ಕಾರಿಗಾಗಿ ನಿಮ್ಮ ಪಕ್ಷದ 23 ಶಾಸಕರನ್ನ ಬೀದಿಗೆ ತಂದವರು ನೀವು ಎಂದು ಕುಮಾರಸ್ವಾಮಿ  ಗಂಭೀರ ಆರೋಪ ಮಾಡಿದ್ದಾರೆ. 

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಇನ್ನು ಇದಕ್ಕೆ ಸಿದ್ದರಾಂಯ್ಯನವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ವಿರೋಧ ಪಕ್ಷದ ಸ್ಥಾನ ತಗೊಂಡು ಏನ್ಮಾಡ್ಬೇಕು? ಅದೇನು ಸಿಎಂ ಸ್ಥಾನನಾ ಎಂದು ಎಚ್‌ಡಿಕೆಗೆ ಟಾಂಗ್ ಕೊಟ್ಟರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!