ಡ್ಯಾ,ಮೇಜ್ ಕಂಟ್ರೋಲ್‌ಗೆ ಯತ್ನ, ಒಕ್ಕಲಿಗರ ಸಮರಕ್ಕೆ ಶರಣಾದ್ರಾ ಜಮೀರ್?

ಡ್ಯಾ,ಮೇಜ್ ಕಂಟ್ರೋಲ್‌ಗೆ ಯತ್ನ, ಒಕ್ಕಲಿಗರ ಸಮರಕ್ಕೆ ಶರಣಾದ್ರಾ ಜಮೀರ್?

Published : Jul 25, 2022, 04:40 PM IST

 ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ನೀಡಿರುವ ಹೇಳಿಕೆ ಬಗ್ಗೆ ಒಕ್ಕಲಿಗ ಸಮುದಾಯದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಸಾಮಾಧಾನ ಹೊರ ಹಾಕಿದ್ದರು. ಇದೀಗ ಜಮೀರ್ ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ್ದಾರೆ.
 

ಬೆಂಗಳೂರು, (ಜುಲೈ.25): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿವಕುಮಾರ್‌ರನ್ನು ಪದೇ ಪದೇ ಕೆಣಕುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್,ಇದೇ ಫ್ಲೋನಲ್ಲಿ ಒಕ್ಕಲಿಗ ಸಮುದಾಯವನ್ನು ಕೆಣಕಿ ಎಡವಟ್ಟು ಮಾಡಿಕೊಂಡಿದ್ದಾರೆ.

ಶಾಸಕ ಜಮೀರ್‌ ವಿರುದ್ಧ ಒಕ್ಕಲಿಗ ನಾಯಕರು ಗರಂ..!

 ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ನೀಡಿರುವ ಹೇಳಿಕೆ ಬಗ್ಗೆ ಒಕ್ಕಲಿಗ ಸಮುದಾಯದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಸಾಮಾಧಾನ ಹೊರ ಹಾಕಿದ್ದರು. ಇದೀಗ ಜಮೀರ್ ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more