ಡ್ಯಾ,ಮೇಜ್ ಕಂಟ್ರೋಲ್‌ಗೆ ಯತ್ನ, ಒಕ್ಕಲಿಗರ ಸಮರಕ್ಕೆ ಶರಣಾದ್ರಾ ಜಮೀರ್?

ಡ್ಯಾ,ಮೇಜ್ ಕಂಟ್ರೋಲ್‌ಗೆ ಯತ್ನ, ಒಕ್ಕಲಿಗರ ಸಮರಕ್ಕೆ ಶರಣಾದ್ರಾ ಜಮೀರ್?

Published : Jul 25, 2022, 04:40 PM IST

 ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ನೀಡಿರುವ ಹೇಳಿಕೆ ಬಗ್ಗೆ ಒಕ್ಕಲಿಗ ಸಮುದಾಯದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಸಾಮಾಧಾನ ಹೊರ ಹಾಕಿದ್ದರು. ಇದೀಗ ಜಮೀರ್ ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ್ದಾರೆ.
 

ಬೆಂಗಳೂರು, (ಜುಲೈ.25): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿವಕುಮಾರ್‌ರನ್ನು ಪದೇ ಪದೇ ಕೆಣಕುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್,ಇದೇ ಫ್ಲೋನಲ್ಲಿ ಒಕ್ಕಲಿಗ ಸಮುದಾಯವನ್ನು ಕೆಣಕಿ ಎಡವಟ್ಟು ಮಾಡಿಕೊಂಡಿದ್ದಾರೆ.

ಶಾಸಕ ಜಮೀರ್‌ ವಿರುದ್ಧ ಒಕ್ಕಲಿಗ ನಾಯಕರು ಗರಂ..!

 ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ನೀಡಿರುವ ಹೇಳಿಕೆ ಬಗ್ಗೆ ಒಕ್ಕಲಿಗ ಸಮುದಾಯದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಸಾಮಾಧಾನ ಹೊರ ಹಾಕಿದ್ದರು. ಇದೀಗ ಜಮೀರ್ ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more