ದಿಢೀರ್ ದೆಹಲಿಗೆ ಹೋಗಿದ್ಯಾಕೆ? ಸ್ಪಷ್ಟನೆ ಕೊಟ್ಟ ಜಮೀರ್ ಅಹ್ಮದ್ ಖಾನ್

ದಿಢೀರ್ ದೆಹಲಿಗೆ ಹೋಗಿದ್ಯಾಕೆ? ಸ್ಪಷ್ಟನೆ ಕೊಟ್ಟ ಜಮೀರ್ ಅಹ್ಮದ್ ಖಾನ್

Published : Aug 21, 2021, 05:43 PM IST

 ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆಂದು ಜಮೀರ್ ಇಂದು (ಆ.21) ದೆಹಲಿಗೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅವರೇ ಇದಕ್ಕೆ ದೆಹಲಿಯಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

ನವದೆಹಲಿ, (ಆ.21): ತಮ್ಮ​ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಜಮೀರ್ ಅಹಮ್ಮದ್​ ಖಾನ್ ದೆಹಲಿಗೆ ತೆರಳಿದ್ದಾರೆ.

ದಾಖಲೆ ಹಿಡಿದು ದೆಹಲಿಗೆ ತೆರಳಿದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

 ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆಂದು ಜಮೀರ್ ಇಂದು (ಆ.21) ದೆಹಲಿಗೆ ಹೋಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಅವರೇ ಇದಕ್ಕೆ ದೆಹಲಿಯಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!