ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

Published : Jan 13, 2020, 04:43 PM IST

ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಬಳ್ಳಾರಿ, (ಜ.13): ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಬೆಂಗಳೂರಿನ ಚಾಮರಾಜಪೇಟೆ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!

ಜಮೀರ್​  ಮತ್ತವರ ಬೆಂಬಲಿಗರು, ರೆಡ್ಡಿ ನಿವಾಸಕ್ಕೆ ಮೆರವಣಿಗೆ ಮೂಲಕ ಲಗ್ಗೆ ಹಾಕಲು ಸಜ್ಜಾಗಿದ್ದರು. ಅನುಮತಿಯಿಲ್ಲದೇ ಮೆರವಣಿಗೆಗೆ ಸಜ್ಜಾದ ಹಿನ್ನೆಲೆಯಲ್ಲಿ ಜಮೀರ್​ ಸೇರಿದಂತೆ 30ಕ್ಕೂ ಹೆಚ್ಚು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ....

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?