ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

Published : Jan 13, 2020, 04:43 PM IST

ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಬಳ್ಳಾರಿ, (ಜ.13): ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಬೆಂಗಳೂರಿನ ಚಾಮರಾಜಪೇಟೆ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!

ಜಮೀರ್​  ಮತ್ತವರ ಬೆಂಬಲಿಗರು, ರೆಡ್ಡಿ ನಿವಾಸಕ್ಕೆ ಮೆರವಣಿಗೆ ಮೂಲಕ ಲಗ್ಗೆ ಹಾಕಲು ಸಜ್ಜಾಗಿದ್ದರು. ಅನುಮತಿಯಿಲ್ಲದೇ ಮೆರವಣಿಗೆಗೆ ಸಜ್ಜಾದ ಹಿನ್ನೆಲೆಯಲ್ಲಿ ಜಮೀರ್​ ಸೇರಿದಂತೆ 30ಕ್ಕೂ ಹೆಚ್ಚು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!