ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

Published : Jan 13, 2020, 04:43 PM IST

ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಬಳ್ಳಾರಿ, (ಜ.13): ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಬೆಂಗಳೂರಿನ ಚಾಮರಾಜಪೇಟೆ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!

ಜಮೀರ್​  ಮತ್ತವರ ಬೆಂಬಲಿಗರು, ರೆಡ್ಡಿ ನಿವಾಸಕ್ಕೆ ಮೆರವಣಿಗೆ ಮೂಲಕ ಲಗ್ಗೆ ಹಾಕಲು ಸಜ್ಜಾಗಿದ್ದರು. ಅನುಮತಿಯಿಲ್ಲದೇ ಮೆರವಣಿಗೆಗೆ ಸಜ್ಜಾದ ಹಿನ್ನೆಲೆಯಲ್ಲಿ ಜಮೀರ್​ ಸೇರಿದಂತೆ 30ಕ್ಕೂ ಹೆಚ್ಚು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ....

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?