ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

Published : Jan 13, 2020, 04:43 PM IST

ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಬಳ್ಳಾರಿ, (ಜ.13): ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಬೆಂಗಳೂರಿನ ಚಾಮರಾಜಪೇಟೆ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!

ಜಮೀರ್​  ಮತ್ತವರ ಬೆಂಬಲಿಗರು, ರೆಡ್ಡಿ ನಿವಾಸಕ್ಕೆ ಮೆರವಣಿಗೆ ಮೂಲಕ ಲಗ್ಗೆ ಹಾಕಲು ಸಜ್ಜಾಗಿದ್ದರು. ಅನುಮತಿಯಿಲ್ಲದೇ ಮೆರವಣಿಗೆಗೆ ಸಜ್ಜಾದ ಹಿನ್ನೆಲೆಯಲ್ಲಿ ಜಮೀರ್​ ಸೇರಿದಂತೆ 30ಕ್ಕೂ ಹೆಚ್ಚು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ....

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?