Aug 12, 2020, 9:31 PM IST
ಬೆಂಗಳೂರು, (ಆ.12): ಫೇಸ್ಬುಕ್ನಲ್ಲಿ ಹಾಕಲಾದ ವಿವಾದಿತ ಪೋಸ್ಟ್ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ
ಈ ಬಗ್ಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಅಸಹಾಯಕ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ...