ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್‌ಗೆ ಜಮೀರ್ ಅಹ್ಮದ್ ಖಾನ್ ಡಿಚ್ಚಿ

ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್‌ಗೆ ಜಮೀರ್ ಅಹ್ಮದ್ ಖಾನ್ ಡಿಚ್ಚಿ

Published : Jun 19, 2021, 04:25 PM IST

ನಾಯಕತ್ವ ಬದಲಾವಣೆ ವಿಚಾರಕ್ಕೆ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಾಕ್ ವಾರ್ ಶುರುವಾಗಿದೆ.

ಬೆಂಗಳೂರು, (ಜೂನ್.19): ನಾಯಕತ್ವ ಬದಲಾವಣೆ ವಿಚಾರಕ್ಕೆ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಾಕ್ ವಾರ್ ಶುರುವಾಗಿದೆ.

ಬಿಜೆಪಿ ಆಯ್ತು ಈಗ ಕಾಂಗ್ರೆಸ್ ಸರದಿ, ಜಮೀರ್‌ಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಕೆಶಿ

ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಕೊಟ್ಟ ಎಚ್ಚರಿಕೆಗೆ ಶಾಸಕ ಜಮೀರ್ ಅಹ್ಮದ್‌ ಖಾನ್ ತಿರುಗೇಟು ಕೊಟ್ಟಿದ್ದಾರೆ. ಹಾಗಾದ್ರೆ ಜಮೀರ್ ಹೇಳಿದ್ದೇನು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!