'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

Published : Jun 03, 2024, 11:48 AM ISTUpdated : Jun 03, 2024, 11:49 AM IST

ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್ ಶಾಸಕರಲ್ಲಿ ಆತಂಕ
ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ
ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ

ಕಾಂಗ್ರೆಸ್ ಪಾಳಯದಲ್ಲಿ ಎಕ್ಸಿಟ್ ಪೋಲ್ ಭವಿಷ್ಯ(Exit polls result) ಸಂಚಲನವನ್ನು ಸೃಷ್ಟಿಸಿದಂತೆ ಕಾಣುತ್ತಿದೆ. ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್(Congress) ಶಾಸಕರಲ್ಲಿ ಆತಂಕ ಶುರುವಾಗಿದ್ದು, ಮತ್ತೆ ಬಿಜೆಪಿ(BJP) ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ ಎದುರಾಗಿದೆಯಂತೆ. ಹೀಗಾಗಿ ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ ನೀಡಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರಿಗೆ ಸಿಎಂ(Siddaramaiah), ಡಿಸಿಎಂ(DK Shivakumar) ಧೈರ್ಯವನ್ನು ಹೇಳಿದ್ದಾರಂತೆ. ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದ್ದಾರಂತೆ. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್‌ಗೆ 14ರಿಂದ 18 ಸ್ಥಾನ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ದಾಟುತ್ತೇವೆ. ನಾವು ಮಾಹಿತಿ ತರಿಸಿಕೊಂಡಿದ್ದೇವೆ, ಡೋಂಟ್ ವರಿ ಎಂದು ಸಿಎಂ ಹೇಳಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more