'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

Published : Jun 03, 2024, 11:48 AM ISTUpdated : Jun 03, 2024, 11:49 AM IST

ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್ ಶಾಸಕರಲ್ಲಿ ಆತಂಕ
ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ
ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ

ಕಾಂಗ್ರೆಸ್ ಪಾಳಯದಲ್ಲಿ ಎಕ್ಸಿಟ್ ಪೋಲ್ ಭವಿಷ್ಯ(Exit polls result) ಸಂಚಲನವನ್ನು ಸೃಷ್ಟಿಸಿದಂತೆ ಕಾಣುತ್ತಿದೆ. ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್(Congress) ಶಾಸಕರಲ್ಲಿ ಆತಂಕ ಶುರುವಾಗಿದ್ದು, ಮತ್ತೆ ಬಿಜೆಪಿ(BJP) ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ ಎದುರಾಗಿದೆಯಂತೆ. ಹೀಗಾಗಿ ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ ನೀಡಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರಿಗೆ ಸಿಎಂ(Siddaramaiah), ಡಿಸಿಎಂ(DK Shivakumar) ಧೈರ್ಯವನ್ನು ಹೇಳಿದ್ದಾರಂತೆ. ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದ್ದಾರಂತೆ. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್‌ಗೆ 14ರಿಂದ 18 ಸ್ಥಾನ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ದಾಟುತ್ತೇವೆ. ನಾವು ಮಾಹಿತಿ ತರಿಸಿಕೊಂಡಿದ್ದೇವೆ, ಡೋಂಟ್ ವರಿ ಎಂದು ಸಿಎಂ ಹೇಳಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more