'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

Published : Jun 03, 2024, 11:48 AM ISTUpdated : Jun 03, 2024, 11:49 AM IST

ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್ ಶಾಸಕರಲ್ಲಿ ಆತಂಕ
ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ
ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ

ಕಾಂಗ್ರೆಸ್ ಪಾಳಯದಲ್ಲಿ ಎಕ್ಸಿಟ್ ಪೋಲ್ ಭವಿಷ್ಯ(Exit polls result) ಸಂಚಲನವನ್ನು ಸೃಷ್ಟಿಸಿದಂತೆ ಕಾಣುತ್ತಿದೆ. ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್(Congress) ಶಾಸಕರಲ್ಲಿ ಆತಂಕ ಶುರುವಾಗಿದ್ದು, ಮತ್ತೆ ಬಿಜೆಪಿ(BJP) ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ ಎದುರಾಗಿದೆಯಂತೆ. ಹೀಗಾಗಿ ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ ನೀಡಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರಿಗೆ ಸಿಎಂ(Siddaramaiah), ಡಿಸಿಎಂ(DK Shivakumar) ಧೈರ್ಯವನ್ನು ಹೇಳಿದ್ದಾರಂತೆ. ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದ್ದಾರಂತೆ. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್‌ಗೆ 14ರಿಂದ 18 ಸ್ಥಾನ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ದಾಟುತ್ತೇವೆ. ನಾವು ಮಾಹಿತಿ ತರಿಸಿಕೊಂಡಿದ್ದೇವೆ, ಡೋಂಟ್ ವರಿ ಎಂದು ಸಿಎಂ ಹೇಳಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more