ಮೈತ್ರಿ ಸರ್ಕಾರ ಪತನಕ್ಕೆ ಕಾರಣ ಬಿಚ್ಚಿಟ್ಟ ಕಾಂಗ್ರೆಸ್ ಹಿರಿಯ ನಾಯಕ

Oct 25, 2019, 4:05 PM IST

ಬೆಂಗಳೂರು, [ಅ.25]: ಮೈತ್ರಿ ಸರ್ಕಾರದ  ಪತನಕ್ಕೆ ಕಾಂಗ್ರೆಸ್ ಕಾರಣ. ಅದರಲ್ಲೂ ಸಿದ್ದರಾಮಯ್ಯನವರೇ ಹೊಣೆ ಎಂದು ಸರಣಿ ಟ್ವೀಟ್ ಮೂಲಕ ಆರೋಪ ಮಾಡಿದ ಎಚ್. ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಎಚ್.ಎಂ. ರೇವಣ್ಣ ಗರಂ ಆಗಿದ್ದಾರೆ.

' ಈ ಜನ್ಮದಲ್ಲಿ‌ ಮರೆಯಲಾರೆ. ನಿಮ್ಮ ಸಹವಾಸ ನಮಗೂ ಸಾಕು' HDK ದಿಢೀರ್ ಟ್ವೀಟ್

ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲದ್ದೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಮೇಲ್ಮನೆ ಕಾಂಗ್ರೆಸ್ ಸದಸ್ಯ ಹೆಚ್.ಎಂ.ರೇವಣ್ಣ ತಿರುಗೇಟು ನೀಡಿದ್ದಾರೆ. ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.