ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

Suvarna News   | Asianet News
Published : Dec 15, 2020, 06:14 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

'ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ. ಸಭಾಪತಿಗಳನ್ನು ಸದನಕ್ಕೆ ಬರಬಾರದೆಂದು ಬಿಜೆಪಿಯವರು ಬಾಗಿಲು ಮುಚ್ಚಿದರು. ಇದು ಸರಿಯಲ್ಲ. ಹಾಗಾಗಿ ಕೋಪ ಬಂದಿದ್ದು ನಿಜ. ನಾವು ಕೂರದೇ ಇದ್ದರೆ ಎಂಥೆಂತವರೋ ಕುಳಿತು ಬಿಡುತ್ತಾರೆ. ಆ ಪೀಠಕ್ಕೆ ಮಾಡುವ ಅವಮಾನ ಅದು. ಹಾಗಾಗಿ ನಾವು ಕುಳಿತುಕೊಳ್ಳಲು ಮುಂದಾದೆವು' ಎಂದು ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ಹೇಳಿದ್ದಾರೆ. 

 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!