ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

Suvarna News   | Asianet News
Published : Dec 15, 2020, 06:14 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

'ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ. ಸಭಾಪತಿಗಳನ್ನು ಸದನಕ್ಕೆ ಬರಬಾರದೆಂದು ಬಿಜೆಪಿಯವರು ಬಾಗಿಲು ಮುಚ್ಚಿದರು. ಇದು ಸರಿಯಲ್ಲ. ಹಾಗಾಗಿ ಕೋಪ ಬಂದಿದ್ದು ನಿಜ. ನಾವು ಕೂರದೇ ಇದ್ದರೆ ಎಂಥೆಂತವರೋ ಕುಳಿತು ಬಿಡುತ್ತಾರೆ. ಆ ಪೀಠಕ್ಕೆ ಮಾಡುವ ಅವಮಾನ ಅದು. ಹಾಗಾಗಿ ನಾವು ಕುಳಿತುಕೊಳ್ಳಲು ಮುಂದಾದೆವು' ಎಂದು ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ಹೇಳಿದ್ದಾರೆ. 

 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?