ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

Suvarna News   | Asianet News
Published : Dec 15, 2020, 06:14 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

'ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ. ಸಭಾಪತಿಗಳನ್ನು ಸದನಕ್ಕೆ ಬರಬಾರದೆಂದು ಬಿಜೆಪಿಯವರು ಬಾಗಿಲು ಮುಚ್ಚಿದರು. ಇದು ಸರಿಯಲ್ಲ. ಹಾಗಾಗಿ ಕೋಪ ಬಂದಿದ್ದು ನಿಜ. ನಾವು ಕೂರದೇ ಇದ್ದರೆ ಎಂಥೆಂತವರೋ ಕುಳಿತು ಬಿಡುತ್ತಾರೆ. ಆ ಪೀಠಕ್ಕೆ ಮಾಡುವ ಅವಮಾನ ಅದು. ಹಾಗಾಗಿ ನಾವು ಕುಳಿತುಕೊಳ್ಳಲು ಮುಂದಾದೆವು' ಎಂದು ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ಹೇಳಿದ್ದಾರೆ. 

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!