ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

Suvarna News   | Asianet News
Published : Dec 15, 2020, 06:14 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

'ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ. ಸಭಾಪತಿಗಳನ್ನು ಸದನಕ್ಕೆ ಬರಬಾರದೆಂದು ಬಿಜೆಪಿಯವರು ಬಾಗಿಲು ಮುಚ್ಚಿದರು. ಇದು ಸರಿಯಲ್ಲ. ಹಾಗಾಗಿ ಕೋಪ ಬಂದಿದ್ದು ನಿಜ. ನಾವು ಕೂರದೇ ಇದ್ದರೆ ಎಂಥೆಂತವರೋ ಕುಳಿತು ಬಿಡುತ್ತಾರೆ. ಆ ಪೀಠಕ್ಕೆ ಮಾಡುವ ಅವಮಾನ ಅದು. ಹಾಗಾಗಿ ನಾವು ಕುಳಿತುಕೊಳ್ಳಲು ಮುಂದಾದೆವು' ಎಂದು ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ಹೇಳಿದ್ದಾರೆ. 

 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!